AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತಮಿ ಗೌಡ-ಚೈತ್ರಾ ಆಚಾರ್​ಗೆ ಪರಭಾಷೆಯಲ್ಲಿ ಈ ವಾರ ಅಗ್ನಿಪರೀಕ್ಷೆ; ಗೆಲುವು ಯಾರಿಗೆ?

ಚೈತ್ರಾ ಆಚಾರ್ ಹಾಗೂ ಸಪ್ತಮಿ ಗೌಡ ಇಬ್ಬರೂ ಕನ್ನಡದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಕಂಡವರು. ಇವರಿಗೆ ಸಾಕಷ್ಟು ಹೆಸರು ಬಂದಿದೆ. ವಿಶೇಷ ಎಂದರೆ ಇವರು ಪರಭಾಷೆಯಲ್ಲಿ ನಟಿಸಿರೋ ಸಿನಿಮಾ ಈ ವಾರ (ಜುಲೈ 4) ರಿಲೀಸ್ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: Jul 01, 2025 | 2:50 PM

Share
ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಗೆಲುವು ಕಂಡರು. ಅವರಿಗೆ ಈ ವಾರ ತೆಲುಗಿನಲ್ಲಿ ದೊಡ್ಡ ಅಗ್ನಿಪರೀಕ್ಷೆ ಇದೆ. ಅವರ ನಟನೆಯ ತೆಲುಗಿನ ‘ತಮ್ಮುಡು’ ಸಿನಿಮಾ ಈ ವಾರ (ಜುಲೈ 4) ತೆರೆಗೆ ಬರುತ್ತಿದೆ.

ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಗೆಲುವು ಕಂಡರು. ಅವರಿಗೆ ಈ ವಾರ ತೆಲುಗಿನಲ್ಲಿ ದೊಡ್ಡ ಅಗ್ನಿಪರೀಕ್ಷೆ ಇದೆ. ಅವರ ನಟನೆಯ ತೆಲುಗಿನ ‘ತಮ್ಮುಡು’ ಸಿನಿಮಾ ಈ ವಾರ (ಜುಲೈ 4) ತೆರೆಗೆ ಬರುತ್ತಿದೆ.

1 / 6
ಈ ಚಿತ್ರಕ್ಕೆ ತೆಲುಗು ನಟ ನಿತಿನ್ ಅವರು ಹೀರೋ. ಅವರು ತೆಲುಗಿನಲ್ಲಿ ಅನೇಕ ಹಿಟ್​​ಗಳನ್ನು ನೀಡಿದ್ದಾರೆ. ಅವರ ಜೊತೆ ಸಪ್ತಮಿ ಗೌಡ ಅವರು ಇದೇ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಸಪ್ತಮಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

ಈ ಚಿತ್ರಕ್ಕೆ ತೆಲುಗು ನಟ ನಿತಿನ್ ಅವರು ಹೀರೋ. ಅವರು ತೆಲುಗಿನಲ್ಲಿ ಅನೇಕ ಹಿಟ್​​ಗಳನ್ನು ನೀಡಿದ್ದಾರೆ. ಅವರ ಜೊತೆ ಸಪ್ತಮಿ ಗೌಡ ಅವರು ಇದೇ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಸಪ್ತಮಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

2 / 6
ಸಪ್ತಮಿ ಗೌಡ ಅವರ ಪಾತ್ರದ ಹೆಸರು ರತ್ನ ಎಂದು. ಈ ಚಿತ್ರದಲ್ಲಿ ಅವರು ಡಿಗ್ಲಾಮ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದಲ್ಲೂ ಅವರಿಗೆ ಇದೇ ರೀತಿಯ ಪಾತ್ರ ಸಿಕ್ಕಿತ್ತು ಅನ್ನೋದು ವಿಶೇಷ. ಈ ಸಿನಿಮಾ ಹಿಟ್ ಆದರೆ, ತೆಲುಗಿನಲ್ಲಿ ಆಫರ್​ಗಳು ಬರಲಿವೆ.

ಸಪ್ತಮಿ ಗೌಡ ಅವರ ಪಾತ್ರದ ಹೆಸರು ರತ್ನ ಎಂದು. ಈ ಚಿತ್ರದಲ್ಲಿ ಅವರು ಡಿಗ್ಲಾಮ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದಲ್ಲೂ ಅವರಿಗೆ ಇದೇ ರೀತಿಯ ಪಾತ್ರ ಸಿಕ್ಕಿತ್ತು ಅನ್ನೋದು ವಿಶೇಷ. ಈ ಸಿನಿಮಾ ಹಿಟ್ ಆದರೆ, ತೆಲುಗಿನಲ್ಲಿ ಆಫರ್​ಗಳು ಬರಲಿವೆ.

3 / 6
ಚೈತ್ರಾ ಆಚಾರ್ ಕೂಡ ಕನ್ನಡದಲ್ಲಿ ಹೆಸರು ಮಾಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ 2’ ಅವರಿಗೆ ದೊಡ್ಡ ಮಟ್ಟದಲ್ಲಿ ಗೆಲುವು ತಂದು ಕೊಟ್ಟಿತು. ಈ ಚಿತ್ರ ಪರಭಾಷೆಯಲ್ಲೂ ರಿಲೀಸ್ ಆಗಿರುವುದರಿಂದ ಅವರನ್ನು ಅಲ್ಲಿಯೂ ಗುರುತಿಸುತ್ತಾರೆ.

ಚೈತ್ರಾ ಆಚಾರ್ ಕೂಡ ಕನ್ನಡದಲ್ಲಿ ಹೆಸರು ಮಾಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ 2’ ಅವರಿಗೆ ದೊಡ್ಡ ಮಟ್ಟದಲ್ಲಿ ಗೆಲುವು ತಂದು ಕೊಟ್ಟಿತು. ಈ ಚಿತ್ರ ಪರಭಾಷೆಯಲ್ಲೂ ರಿಲೀಸ್ ಆಗಿರುವುದರಿಂದ ಅವರನ್ನು ಅಲ್ಲಿಯೂ ಗುರುತಿಸುತ್ತಾರೆ.

4 / 6
ಈ ವಾರ ತಮಿಳಿನ ‘3 ಬಿಎಚ್​​ಕೆ’ ಸಿನಿಮಾ ರಿಲೀಸ್ ಆಗುತ್ತಿದೆ. ಮಧ್ಯಮ ವರ್ಗದ ಮನೆ ಕಟ್ಟುವ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗುತ್ತಿದೆ. ಈ ಚಿತ್ರದ ಮೂಲಕ ಚೈತ್ರಾ ಪರಭಾಷೆಯಲ್ಲಿ ಗುರುತಿಸಿಕೊಳ್ಳುವ ಹಂಬಲದಲ್ಲಿ ಇದ್ದಾರೆ.

ಈ ವಾರ ತಮಿಳಿನ ‘3 ಬಿಎಚ್​​ಕೆ’ ಸಿನಿಮಾ ರಿಲೀಸ್ ಆಗುತ್ತಿದೆ. ಮಧ್ಯಮ ವರ್ಗದ ಮನೆ ಕಟ್ಟುವ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗುತ್ತಿದೆ. ಈ ಚಿತ್ರದ ಮೂಲಕ ಚೈತ್ರಾ ಪರಭಾಷೆಯಲ್ಲಿ ಗುರುತಿಸಿಕೊಳ್ಳುವ ಹಂಬಲದಲ್ಲಿ ಇದ್ದಾರೆ.

5 / 6
ಈ ಸಿನಿಮಾದಲ್ಲಿ ತಮಿಳು ನಟ ಸಿದ್ದಾರ್ಥ್​, ಶರತ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಯಶಸ್ಸು ಕಂಡರೆ ಚೈತ್ರಾ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬುದು ಫ್ಯಾನ್ಸ್ ಕೋರಿಕೆ ಕೂಡ ಹೌದು.

ಈ ಸಿನಿಮಾದಲ್ಲಿ ತಮಿಳು ನಟ ಸಿದ್ದಾರ್ಥ್​, ಶರತ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಯಶಸ್ಸು ಕಂಡರೆ ಚೈತ್ರಾ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬುದು ಫ್ಯಾನ್ಸ್ ಕೋರಿಕೆ ಕೂಡ ಹೌದು.

6 / 6
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
OSZAR »