AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಆಷಾಡ ಶುಕ್ರವಾರ: ಚಾಮುಂಡೇಶ್ವರಿ ಜತೆಗೆ ಕೋಲಾರಮ್ಮನ ಅಲಂಕಾರ ನೋಡಿ

ಎರಡನೇ ಆಷಾಢ ಶುಕ್ರವಾರದಂದು ಕೋಲಾರದ ಕೋಲಾರಮ್ಮ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಕೋಲಾರಮ್ಮ ದೇವಸ್ಥಾನಕ್ಕೆ ಮಾವಿನ ಹಣ್ಣಿನಿಂದ ಅಲಂಕಾರ ಮಾಡಲಾಯಿತು. ಸಾವಿರಾರು ಭಕ್ತರು ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿ ಮತ್ತು ಕೋಲಾರದಲ್ಲಿ ಕೋಲಾರಮ್ಮನ ದೇವರ ದರ್ಶನ ಪಡೆದು ಪುನೀತರಾದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ|

Updated on:Jul 04, 2025 | 6:43 PM

Share
ಎರಡನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಕೋಲಾರದ ಅಧಿದೇವತೆ ಹಾಗೂ ಕೋಲಾರ ಜಿಲ್ಲೆಯ ಜನರ ಆರಾಧ್ಯ ಶಕ್ತಿ ದೇವತೆ ಕೋಲಾರಮ್ಮ ದೇವರಿಗೆ ವಿಶೇಷ ಅಲಂಕಾರ ವಿಶೇಷ ಪೂಜೆ ಮಾಡಲಾಯಿತು. ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಕೋಲಾರಮ್ಮ ದೇವಾಲಯಕ್ಕೆ ಬೆಳಿಗ್ಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬಂದಿತ್ತು.

ಎರಡನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಕೋಲಾರದ ಅಧಿದೇವತೆ ಹಾಗೂ ಕೋಲಾರ ಜಿಲ್ಲೆಯ ಜನರ ಆರಾಧ್ಯ ಶಕ್ತಿ ದೇವತೆ ಕೋಲಾರಮ್ಮ ದೇವರಿಗೆ ವಿಶೇಷ ಅಲಂಕಾರ ವಿಶೇಷ ಪೂಜೆ ಮಾಡಲಾಯಿತು. ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಕೋಲಾರಮ್ಮ ದೇವಾಲಯಕ್ಕೆ ಬೆಳಿಗ್ಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬಂದಿತ್ತು.

1 / 5
ಇಂದು ವಿಶೇಷವಾಗಿ ದೇವರಿಗೆ ಹಾಗೂ ದೇವಾಲಯಕ್ಕೆ ಮಾವಿನ ಹಣ್ಣಿನ ಅಲಂಕಾರ ಮಾಡಲಾಗಿತ್ತು.
ದೇವಾಲಯಕ್ಕೆ ದೇವಿಯ ಉತ್ಸವ ಮೂರ್ತಿಗೆ ಮಾವಿನ ಹಣ್ಣಿನ ಅಲಂಕಾರ ನೋಡುಗರನ್ನು ಆಕರ್ಶಿಸುವಂತಿತ್ತು. ಇದು ಮಾವಿನ ಶಕೆ ಆಗಿರುವ ಕಾರಣ ಅದರಲ್ಲೂ ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ವಿಶೇಷವಾದ ಬಗೆ ಬಗೆಯ ಮಾವಿನ ಹಣ್ಣಿನಿಂದ ಅಲಂಕಾರ ಮಾಡಲಾಗಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಇಂದು ವಿಶೇಷವಾಗಿ ದೇವರಿಗೆ ಹಾಗೂ ದೇವಾಲಯಕ್ಕೆ ಮಾವಿನ ಹಣ್ಣಿನ ಅಲಂಕಾರ ಮಾಡಲಾಗಿತ್ತು. ದೇವಾಲಯಕ್ಕೆ ದೇವಿಯ ಉತ್ಸವ ಮೂರ್ತಿಗೆ ಮಾವಿನ ಹಣ್ಣಿನ ಅಲಂಕಾರ ನೋಡುಗರನ್ನು ಆಕರ್ಶಿಸುವಂತಿತ್ತು. ಇದು ಮಾವಿನ ಶಕೆ ಆಗಿರುವ ಕಾರಣ ಅದರಲ್ಲೂ ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ವಿಶೇಷವಾದ ಬಗೆ ಬಗೆಯ ಮಾವಿನ ಹಣ್ಣಿನಿಂದ ಅಲಂಕಾರ ಮಾಡಲಾಗಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

2 / 5
ಕೋಲಾರ ಪಟ್ಟಣದಲ್ಲಿರುವ ಒಂದು ಕೋಲಾರಮ್ಮ ದೇವಾಲಯ ಗಂಗರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತದೆ ಮತ್ತು ಚೋಳರ ಕಾಲದಲ್ಲಿ ಜೀರ್ಣೋದ್ಧಾರಗೊಂಡಿದೆ. ಕೋಲಾರಮ್ಮ ದೇವಿಯ ಗರ್ಭಗುಡಿಯಲ್ಲಿ ಸಪ್ತಮಾತೃಕೆಯರ ಮತ್ತು ಅಷ್ಟಭುಜಗಳ ಮಹಿಷಾಸುರಮರ್ದಿನಿಯ ವಿಗ್ರಹವಿದೆ.

ಕೋಲಾರ ಪಟ್ಟಣದಲ್ಲಿರುವ ಒಂದು ಕೋಲಾರಮ್ಮ ದೇವಾಲಯ ಗಂಗರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತದೆ ಮತ್ತು ಚೋಳರ ಕಾಲದಲ್ಲಿ ಜೀರ್ಣೋದ್ಧಾರಗೊಂಡಿದೆ. ಕೋಲಾರಮ್ಮ ದೇವಿಯ ಗರ್ಭಗುಡಿಯಲ್ಲಿ ಸಪ್ತಮಾತೃಕೆಯರ ಮತ್ತು ಅಷ್ಟಭುಜಗಳ ಮಹಿಷಾಸುರಮರ್ದಿನಿಯ ವಿಗ್ರಹವಿದೆ.

3 / 5
ಆಷಾಢ ಮಾಸ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಆಷಾಢ ಮಾಸದ ಎರಡನೇ ಶುಕ್ರವಾರವೂ ಕೂಡ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ನೆರವೇರಿತು. ತಾಯಿ ಚಾಮುಂಡೇಶ್ವರಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.

ಆಷಾಢ ಮಾಸ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಆಷಾಢ ಮಾಸದ ಎರಡನೇ ಶುಕ್ರವಾರವೂ ಕೂಡ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ನೆರವೇರಿತು. ತಾಯಿ ಚಾಮುಂಡೇಶ್ವರಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.

4 / 5
ಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಂಭ್ರಮ, ಸಡಗರ ಮುಗಿಲು ಮುಟ್ಟಿತ್ತು. ಆಷಾಢ ಮಾಸ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ದೇಗುಲಕ್ಕೆ ವಿಶೇಷವಾದ ಅಲಂಕಾರ ಮಾಡಲಾಗಿತ್ತು. ಹೂವು ಬಳೆ ತೋತಾಪುರಿ ಮಾವಿನ ಕಾಯಿಯಿಂದ ಅಲಂಕಾರ ಮಾಡಲಾಗಿತ್ತು.

ಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಂಭ್ರಮ, ಸಡಗರ ಮುಗಿಲು ಮುಟ್ಟಿತ್ತು. ಆಷಾಢ ಮಾಸ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ದೇಗುಲಕ್ಕೆ ವಿಶೇಷವಾದ ಅಲಂಕಾರ ಮಾಡಲಾಗಿತ್ತು. ಹೂವು ಬಳೆ ತೋತಾಪುರಿ ಮಾವಿನ ಕಾಯಿಯಿಂದ ಅಲಂಕಾರ ಮಾಡಲಾಗಿತ್ತು.

5 / 5

Published On - 6:41 pm, Fri, 4 July 25

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
OSZAR »